ರವಿರಾಜ್ ಎಚ್ ಪಿ ಇವರಿಗೆ “ಸಿಜಿಕೆ ರಂಗ ಪುರಸ್ಕಾರ-2024”

ಉಡುಪಿ: ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿಜಿಕೆ ರಂಗ ಪುರಸ್ಕಾರ’ -2024 ಕ್ಕೆ ಉಡುಪಿ ಜಿಲ್ಲೆಯಿಂದ ನಟ ನಿರ್ದೇಶಕ ಸಂಘಟಕ ರವಿರಾಜ್ ಎಚ್ ಪಿ ಆಯ್ಕೆಯಾಗಿರುತ್ತಾರೆ. ಇವರು ಕಳೆದ 30 ವರ್ಷಗಳಿಂದ ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ನಟ ನಿರ್ದೇಶಕ ಸಂಘಕರಾಗಿ ಸೇವೆ ಸಲ್ಲಿಸಿರುತ್ತಾರೆ. ಇವರ ನಟನೆಗೆ ಹಾಗೂ ನಿರ್ದೇಶನಕ್ಕೆ ರಾಜ್ಯಮಟ್ಟದ ಪ್ರಶಸ್ತಿಗಳು ಬಂದಿರುತ್ತದೆ ಹಾಗೂ ಲಾಕ್ ಡೌನ್ ಸಂದರ್ಭದಲ್ಲಿ ಇವರ ಪರಿಕಲ್ಪನೆಯಲ್ಲಿ ನಡೆಸಿದ ಹೀಗೊಂದು ರಂಗ […]