ಉಡುಪಿ:ನಿವೃತ್ತ ತಹಸೀಲ್ದಾರ್ ಪಿ.ಬಾಬು ರವರಿಗೆ ಬಿ.ಜೆ.ಎಂ ಮಸ್ಜಿದ್ ಕಮಿಟಿಯಿಂದ ಸನ್ಮಾನ

ಉಡುಪಿ:ಬದ್ರಿಯಾ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಮಸ್ಜಿದ್ ಆಡಳಿತ ಕಚೇರಿಗೆ ನಿವೃತ್ತ ತಹಶೀಲ್ದಾರ್ ಪಿ ಬಾಬು ಭೇಟಿ ನೀಡಿದ ಸಂದರ್ಭದಲ್ಲಿ ಮಸ್ಜಿದ್ ಕಮಿಟಿ ವತಿಯಿಂದ ಮಸ್ಜಿದ್ ಅಧ್ಯಕ್ಷರಾದ ಡಾ.ಯು.ಎಂ ಫಾರೂಕ್ ಚಂದ್ರನಗರ ಸನ್ಮಾನಿಸಿದರು ಸನ್ಮಾನಿಸಿ ಮಾತನಾಡಿದ ಅವರು ಪಿ ಬಾಬು ರವರು ತಹಸೀಲ್ದಾರ್ ಆಗಿ ಉತ್ತಮ ಕೆಲಸ ಮಾಡಿ ಜನ ಸಾಮಾನ್ಯರ ಮೆಚ್ಚುಗೆ ಪಡೆದಂತವರು ನಮ್ಮ ಊರಿನವರು ಎಂಬ ಹೆಗ್ಗಳಿಕೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಸ್ಜಿದ್ ಉಪಾಧ್ಯಕ್ಷರಾದ ಹಸನಬ್ಬ ಮಜೂರು ರಝಕ್ ಕೊಪ್ಪಲ್ ತೋಟ, ರಝಕ್ ಮಲ್ಲಾರು, […]