ಉಡುಪಿ ನಗರದ ರಿಕ್ಷಾ ನಿಲ್ದಾಣಗಳಿಗೆ ವಾರದೊಳಗೆ ನಿಯಮಾವಳಿ ರಚನೆ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ರಿಕ್ಷಾ ಚಾಲಕರ ಎಲ್ಲ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಚಾಲಕರ ವೃತ್ತಿಗೆ ನ್ಯಾಯ ಒದಗಿಸಿಕೊಡುವ ರೀತಿಯಲ್ಲಿ ಮತ್ತು ಜನರಿಗೆ ಉತ್ತಮ ಸೇವೆ, ವಾಹನ ಸಂಚಾರಕ್ಕೆ ತೊಂದರೆ ಆಗದಂತೆ ಎಲ್ಲರ ಅಭಿಪ್ರಾಯ ಪಡೆದು ವಾರದೊಳಗೆ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಉಡುಪಿ ನಗರದಲ್ಲಿ ಕಾರ್ಯಾಚರಿಸುತ್ತಿರುವ ರಿಕ್ಷಾ ನಿಲ್ದಾಣಗಳಿಗೆ ನಿಯಮಾವಳಿ ರಚನೆ, ಮೂಲಭೂತ ಸೌಕರ್ಯ ಹಾಗೂ ಜನರಿಗೆ ಉತ್ತಮ ಸೇವೆ ನೀಡುವ ಕುರಿತು ಅಭಿಪ್ರಾಯ ಸಂಗ್ರಹಿಸುವ ನಿಟ್ಟಿನಲ್ಲಿ ಉಡುಪಿ ನಗರಸಭೆ ವತಿಯಿಂದ ನಗರಸಭೆ […]