ಉಡುಪಿ:ರಸ್ತೆ ಅಭಿವೃದ್ಧಿ ಕಾಮಗಾರಿ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಜ್ಯ ಹೆದ್ದಾರಿಯಾಗಿರುವ ಮಂಗಳೂರು-ಅತ್ರಾಡಿ (ಎನ್.ಹೆಚ್.67) ರಸ್ತೆಯ ಕಿ.ಮೀ 71.74 ರಿಂದ 75.74 (ಹಿರೇಬೆಟ್ಟು-ಪಟ್ಲ ಹತ್ತಿರದ ರಸ್ತೆ) ರವರೆಗೆ ರಸ್ತೆ ಅಭಿವೃದ್ಧಿ (ಅಗಲೀಕರಣ)ಕಾಮಗಾರಿಗೆ ಮಂಜೂರಾಗಿದ್ದು, ಸದ್ರಿ ರಸ್ತೆಯಲ್ಲಿ ವಾಹನ ಸಂಚಾರ ಅಧಿಕವಾಗಿರುವುದರಿಂದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು, ವಾಹನ ಸಂಚಾರಕ್ಕೆ ಬದಲಿ ಮಾರ್ಗವನ್ನು ಕಲ್ಪಿಸುವ ಅವಶ್ಯಕತೆ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ರಸ್ತೆ ಅಗಲೀಕರಣ ಕಾಮಗಾರಿಯು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ […]