ಉಡುಪಿ:ರಸ್ತೆ ಅಗಲೀಕರಣ ಕಾಮಗಾರಿ : ರಸ್ತೆ ಸಂಚಾರ ನಿಷೇಧ ಅವಧಿ ವಿಸ್ತರಣೆ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರೇಬೆಟ್ಟು-ಪಟ್ಲ ರಸ್ತೆಯ ಬೈಲುಗದ್ದೆ ಬಳಿಯ ರಸ್ತೆ ಮಾರ್ಗದಅಗಲೀಕರಣ ಕಾಮಗಾರಿ ಈಗಾಗಲೇ ಕೈಗೊಂಡಿದ್ದು, ಜಿಲ್ಲೆಯಲ್ಲಿ ಅಕಾಲಿಕ ಮಳೆ ಪ್ರಾರಂಭವಾಗಿರುವುದರಿಂದ ಕಾಮಗಾರಿಯುಅಪೂರ್ಣವಾಗಿರುವುದರಿಂದ, ಸದ್ರಿ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿ, ಆದೇಶಿಸಿದ್ದ ಅಧಿಸೂಚನೆಯನ್ನು ಸಾರ್ವಜನಿಕ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ರಸ್ತೆ ಅಗಲೀಕರಣ ಕಾಮಗಾರಿಯು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221(ಎ)(2) ಮತ್ತು (5) […]