ಉಡುಪಿ: ಜೂನ್ 1ರಂದು ‘ಸಾಹಿತ್ಯ ಸಹವಾಸ’ ಸಂಭ್ರಮ.

ಉಡುಪಿ: ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯವು ಜೂನ್ 1ರಂದು ಉಡುಪಿಯಲ್ಲಿ ‘ಸಾಹಿತ್ಯ ಸಹವಾಸ’ ಎಂಬ ವಿಶಿಷ್ಟ ಸರಣಿ ಕಾರ್ಯಕ್ರಮವನ್ನು ಎಂಜಿಎಂ ಕಾಲೇಜು ರವೀಂದ್ರ ಮಂಟಪದಲ್ಲಿ ಚಾಲನೆ ನೀಡಲಿದ್ದಾರೆ. ರಾಜ್ಯದ ಸಾಂಸ್ಕೃತಿಕ ಪರಂಪರೆ, ಕನ್ನಡದ ಪ್ರಮುಖ ಸಾಹಿತಿಗಳು, ಮತ್ತು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಸಂಭ್ರಮಿಸಲು ಇದನ್ನು ಹಮ್ಮಿಕೊಳ್ಳಲಾಗಿದೆ. ಉಡುಪಿಯ ಕಾರ್ಯಕ್ರಮವನ್ನು ಕನ್ನಡದ ಹೆಸರಾಂತ ಸಾಹಿತಿಗಳಾದ ಶಿವರಾಮ ಕಾರಂತ, ಗೋಪಾಲಕೃಷ್ಣ ಅಡಿಗ ಮತ್ತು ನವ್ಯ ಸಾಹಿತ್ಯ ಚಳುವಳಿ ಕುರಿತು ಅನಂತಮೂರ್ತಿಯವರು ನೀಡಿರುವ ಮೂರು ಉಪನ್ಯಾಸಗಳ ಸುತ್ತ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ, ಅನಂತಮೂರ್ತಿಯವರ […]