ಜು.26 -27ರಂದು ಸಂತೆಕಟ್ಟೆಯಲ್ಲಿ ಹಲಸು ಮೇಳ

ಉಡುಪಿ: ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಎಂಬಂತೆ ಹಲಸು ಮತ್ತು ಹಣ್ಣು ಮೇಳವನ್ನು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್ನಲ್ಲಿ ಜು.26 ಮತ್ತು 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಮುಹಮ್ಮದ್ ಮುಖ್ತಾರ್ ಹುಸೇನ್ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳದಲ್ಲಿ ಮುಖ್ಯವಾಗಿ ಆಂಧ್ರದಿಂದ ತರಿಸಲಾದ ಏಕದಶಿ, ರುದ್ರಾಕ್ಷಿ, ಕೇಸರ್, ಚಂದ್ರ ಹಲಸು ವಿಶೇಷವಾಗಿದೆ. ರಾಜ್ಯದ ವಿವಿಧ ಮೂಲೆಗಳಿಂದ ರುಚಿಯಾದ ಮಾವು ಮತ್ತು ಹಲಸಿನ ಹಾಗೂ ಇತರ ಉತ್ಪನ್ನಗಳ ಖಾದ್ಯಗಳ ನೂರಾರು ಮಳಿಗೆಗಳಿದ್ದು, ಬಟರ್ಫ್ರೂಟ್, ನೇರಳೆ ಸೇರಿದಂತೆ ವಿವಿಧ […]