ರಾಷ್ಟ್ರೀಯ ಹೆದ್ದಾರಿ ಸಾಸ್ತಾನ ಟೋಲ್ನ ಸಮೀಪದ ಸ್ಥಳೀಯರಿಗೆ ಸುಂಕ ವಿನಾಯಿತಿ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಾಸ್ತಾನ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಜನರ ವಾಹನಗಳಿಗೆ ಈ ಹಿಂದೆ ನೀಡುತ್ತಿದ್ದಾ ಹಾಗೆ ರಿಯಾಯಿತಿಯಲ್ಲಿ ಕಲ್ಪಿಸಬೇಕೆಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಗುತ್ತಿಗೆದಾರರಿಗೆ ತಿಳಿಸಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟೀಯ ಹೆದ್ದಾರಿ ಟೋಲ್ ಶುಲ್ಕ ವಸೂಲಾತಿಗೆ ಸಂಬಂಧಿಸಿದಂತೆ ಟೋಲ್ ಗಳಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯಿತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ […]