ಉಡುಪಿ: ಶಾಲಾ ಪಠ್ಯ ಪುಸ್ತಕದಲ್ಲಿ ಸಹಕಾರಿ ಕ್ಷೇತ್ರದ ವಿಷಯ ಸೇರ್ಪಡೆಗೆ ಸರಕಾರ ಶ್ರಮಿಸಲಿ

ಉಡುಪಿ: ಶಾಲಾ ಪಠ್ಯ ಪುಸ್ತಕದಲ್ಲಿ ಸಹಕಾರಿ ಕ್ಷೇತ್ರದ ವಿಷಯವನ್ನು ಸೇರಿಸುವ ಬಗ್ಗೆ ಸಹಕಾರಿ ಸಚಿವರ ಜೊತೆ ಸಮಾಲೋಚನೆ ನಡೆಸಿ ತೀರ್ಮಾನಿಸಲಾಗಿದೆ. ಅದನ್ನು ಕಾರ್ಯರೂಪಕ್ಕೆ ತರಲು ರಾಜ್ಯ ಸರಕಾರ ಶ್ರಮಿಸಬೇಕು ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ದ.ಕ ಜಿಲ್ಲಾ‌ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಾಗೂ ಉಡುಪಿ […]