ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ.

ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ ಅನ್ಸಾರ್ ಅಹಮದ್ ರವರ ಅಧ್ಯಕ್ಷತೆಯಲ್ಲಿ ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಮಹಿಳಾ ಜಿಲ್ಲಾಧ್ಯಕ್ಷರಾದ ಜ್ಯೋತಿ ಸೇರಿಗಾರ್ತಿ ರವರ ನೇತೃತ್ವದಲ್ಲಿ ಮೇ.4 ರಂದು ನಡೆಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿ ರಚನೆಯಾಗಿ ಘೋಷಿಸಲಾಯಿತು. ಕರವೇ ನೂತನ ಜಿಲ್ಲಾ ಉಪಾಧ್ಯಕ್ಷರಾಗಿ ಸಯ್ಯದ್ ನಿಜಾಮ್, ಅಲ್ಫೋನ್ಸ್ ಮಿನೇಜಸ್, ಸುಧೀರ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಪೂಜಾರಿ ಕಾರ್ಯದರ್ಶಿಯಾಗಿ ಸಂತೋಷ ಕುಲಾಲ ಸಂಘಟನಾ […]