ಉಡುಪಿ ಜಿಲ್ಲೆಯ ಹಿರಿಯ ವೈದ್ಯರಿಗೆ ಮಲಬಾರ್ ವಿಶ್ವ ವೈದ್ಯ ಪುರಸ್ಕಾರ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಉಡುಪಿ ಶಾಖೆ ಇವರ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಉಡುಪಿ ಜಿಲ್ಲೆಯ ಹಿರಿಯ ವೈದ್ಯರಿಗೆ ಜುಲೈ 24 ರಂದು ಮಲಬಾರ್ ವಿಶ್ವ ವೈದ್ಯ ಪುರಸ್ಕಾರ 2024 ನೀಡಿ ಗೌರವಿಸಲಾಯಿತು. ಹಿರಿಯ ದಂತ ವೈದ್ಯ ಡಾ। ರಮಾನಂದ ಸೂಡ, ಚರ್ಮರೋಗ ತಜ್ಞ ಡಾ। ವಾದಿರಾಜ್ ಕೋಟ, ಡಾ। ಶ್ರೀಪತಿ ಆರ್ ಹಾಗು ಡಾ। ಚಂದ್ರಶೇಖರ ಅಡಿಗ ಇವರನ್ನು ಸಂಸ್ಕೃತಿ ವಿಶ್ವ […]