ಉಡುಪಿ: ಹಿರಿಯ ವಿದ್ವಾಂಸ ಡಾ.ಬಿ.ಎ.ವಿವೇಕ ರೈಗೆ ಡಾ.ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ವತಿಯಿಂದ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಕಲಾ ಮಂಟಪದಲ್ಲಿ ಆಯೋಜಿಸಲಾದ ಕಾರಂತ ಜನ್ಮದಿನೋತ್ಸವ- ಸಾಹಿತ್ಯೋತ್ಸವದಲ್ಲಿ ಹಿರಿಯ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಅವರಿಗೆ ಡಾ.ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ ಡಾ.ಬಿ.ಎ.ವಿವೇಕ ರೈ ಮಾತನಾಡಿ, ಶಿವರಾಮ ಕಾರಂತರು ಬರೆದ ಚೋಮನ ದುಡಿ ಕನ್ನಡ ಮೊದಲ ದಲಿತ ಕಾದಂಬರಿ. ಅವರು ದಲಿತರ ಭೂಮಿಯ ಪ್ರಶ್ನೆ ಮೊತ್ತ ಮೊದಲ ಬಾರಿಗೆ ಈ ಕಾದಂಬರಿಯಲ್ಲಿ […]