ಉಡುಪಿ:ಜನಸಾಮಾನ್ಯರ ಆರೋಗ್ಯ ಕಾಪಾಡುತ್ತಿರುವ ಔಷಧ ತಜ್ಞರ ಸೇವೆ ಶ್ಲಾಘನೀಯ : ಪಿ.ವಿ ಭಂಡಾರಿ

ಉಡುಪಿ: ಜನಸಾಮಾನ್ಯರ ದೃಷ್ಟಿಯಲ್ಲಿ ವೈದ್ಯರಾಗಿ, ನಿರಂತರ ಸೇವೆ ಸಲ್ಲಿಸುತ್ತಾ ಜನರ ಅರೋಗ್ಯ ಹಾಗೂ ಸಮಾಜದ ಸ್ವಾಸ್ಥö್ಯ ಕಾಪಾಡುತ್ತಿರುವ ಔಷಧ ತಜ್ಞರ ಸೇವೆ ಶ್ಲಾಘನೀಯವಾದುದು ಎಂದು ಡಾ.ಎ.ವಿ ಬಾಳಿಗಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪಿ. ವಿ ಭಂಡಾರಿ ಹೇಳಿದರು. ಅವರು ನಗರದ ದೊಡ್ಡಣಗುಡ್ಡೆ ಡಾ.ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್ ಎ ಬಾಳಿಗಾ ಸಭಾಂಗಣದಲ್ಲಿ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ, ಸಹಾಯಕ ಔಷಧ ನಿಯಂತ್ರಕರ ಕಚೇರಿ, ಉಡುಪಿ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘ (ರಿ) […]