ಉಡುಪಿ:ಶ್ರೀ ಗೋಪಾಲಕೃಷ್ಣ ಮಂದಿರ, ಮುಂಡ್ಕಿನಜೆಡ್ಡು ಇದರ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರಿಂದ ಶಿಲಾಮಯ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ

ಉಡುಪಿ:ಶ್ರೀ ಗೋಪಾಲಕೃಷ್ಣ ಮಂದಿರ, ಮುಂಡ್ಕಿನಜೆಡ್ಡು ಇದರ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ನ.30 ರಂದು ಉಡುಪಿ ಅದಮಾರು ಮಠದ ಹಿರಿಯ ಸ್ವಾಮೀಜಿಗಳಾದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರಿಂದ ಶಿಲಾಮಯ ಗರ್ಭಗುಡಿಗೆ ಶಿಲಾನ್ಯಾಸ ಕಾರ್ಯಕ್ರಮ ಜರುಗಿತು. ಸ್ವಾಮೀಜಿಗಳನ್ನು ಶಂಖನಾದ, ಭಜನೆ, ಚೆಂಡೆನಾದದ ಜೊತೆಗೆ ಪೂರ್ಣಕುಂಭಗಳ ಸ್ವಾಗತದ ಮೂಲಕ ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಾಯಿತು. ಶಿಲಾನ್ಯಾಸ ನೆರವೇರಿಸಿದ ಸ್ವಾಮೀಜಿಗಳು ಭಕ್ತರಿಗೆ ಆಶೀರ್ವಚನ ನೀಡಿ ಫಲ ಮಂತ್ರಾಕ್ಷತೆ ವಿತರಿಸಿದರು. ಮಂದಿರದ ಅರ್ಚಕರಾದ ಮುರಳೀಧರ ಭಟ್ ರವರ ನೇತೃತ್ವದಲ್ಲಿ ತಂತ್ರಿಗಳಾದ ವಿದ್ಯಾಶಂಕರ ಭಟ್ ರವರಿಂದ ನೆರವೇರಿದ […]