ಡಿ.6ರಂದು ಶೀರೂರು ಮಠದ ಬಾಳೆ ಮುಹೂರ್ತ

ಉಡುಪಿ: ಉಡುಪಿ ಅಷ್ಟಮಠಗಳಲ್ಲೊಂದಾದ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಶ್ರೀ ಕೃಷ್ಣಪೂಜಾ ಪರ್ಯಾಯದ ಮೊದಲ ಮುಹೂರ್ತ “ಬಾಳೆ ಮುಹೂರ್ತ’ ಡಿ. 6ರಂದು ಬೆಳಗ್ಗೆ 7 ಗಂಟೆಗೆ ಪೂರ್ಣ ಪ್ರಜ್ಞ ಕಾಲೇಜಿನ ಹಿಂಭಾಗದ ಶ್ರೀ ಶೀರೂರು ಮಠದ ತೋಟದಲ್ಲಿ ನಡೆಯಲಿದೆ ಎಂದು ಮಠದ ದಿವಾನ್ ಉದಯ ಕುಮಾರ್ ಸರಳತ್ತಾಯ ತಿಳಿಸಿದರು. ಶೀರೂರು ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀವೇದವರ್ಧನ ತೀರ್ಥರ ಪ್ರಥಮ ಶ್ರೀಕೃಷ್ಣ ಪೂಜಾ ಪರ್ಯಾಯ 2026ರ ಜ.18ರಿಂದ 2028 ಜ.17ರವರೆಗೆ ನಡೆಯಲಿದೆ. ಇದಕ್ಕೆ […]