ಉಡುಪಿ: ಶೀರೂರ ಪರ್ಯಾಯಕ್ಕೆ ಮಟ್ಟುಗುಳ್ಳ ಹೊರೆಕಾಣಿಕೆ ಸಮರ್ಪಣೆ

ಉಡುಪಿ: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರ ಪ್ರಥಮ ಪರ್ಯಾಯಕ್ಕೆ ಮಟ್ಟು ಭಾಗದ ಭಕ್ತರು ಮಟ್ಟುಗುಳ್ಳ ಹೊರೆಕಾಣಿಕೆ ಸಮರ್ಪಿಸಿದರು. ನಗರದ ಸಂಸ್ಕೃತ ಕಾಲೇಜಿನ ಮುಂಭಾಗದಲ್ಲಿ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಟ್ಟು ಭಾಗದ ಭಕ್ತರನ್ನು ಸ್ವಾಗತಿಸಿದರು. ಬಳಿಕ ಗುಳ್ಳ ತುಂಬಿದ ಬುಟ್ಟಿಯನ್ನು ಹೊತ್ತು ಭಕ್ತರು ಸಾಲಾಗಿ ಮೆರವಣಿಗೆ ಮೂಲಕ ರಥಬೀದಿಗೆ ಬಂದು ಬಳಿಕ ಹೊರೆಕಾಣಿಕೆ ಮಂಟಪ ತಲುಪಿದರು. ಶ್ರೀ ಕೃಷ್ಣ ಮಠ ಮತ್ತು ಮಟ್ಟುಗುಳ್ಳಕ್ಕೆ ವಿಶೇಷ ಸಂಬಂಧವಿದೆ. ವಾದಿರಾಜ ಸ್ವಾಮಿಗಳು ಅನುಗ್ರಹಿಸಿ ನೀಡಿದ ಬೀಜದಿಂದ ಹುಟ್ಟಿಕೊಂಡ […]