ಉಡುಪಿ: ಶ್ರೀ ಗೋಪಾಲಕೃಷ್ಣ ಸನ್ನಿಧಿ ಕಲ್ಲಮಠ ಪುತ್ತಿಗೆ: ಜೀರ್ಣೋದ್ಧಾರ ಪ್ರಕ್ರಿಯೆಗೆ ಚಾಲನೆ.

ಹಿರಿಯಡಕ: ಉಡುಪಿ ತಾಲೂಕಿನ ಶ್ರೀ ಗೋಪಾಲಕೃಷ್ಣ ಸನ್ನಿಧಿ ಕಲ್ಲಮಠ, ಪುತ್ತಿಗೆ ಇದರ 1.55 ಕೋಟಿ ರೂಪಾಯಿಯ ಅಂದಾಜು ವೆಚ್ಚದ ಜೀರ್ಣೋದ್ಧಾರ ಪ್ರಕ್ರಿಯೆಯು ಚಾಲನೆಯಲ್ಲಿದ್ದು, ಈ ಪುಣ್ಯದ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ಮುಖಾಂತರ ಪೂಜ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ 5 ಲಕ್ಷ ರೂಪಾಯಿಯ ಮೊತ್ತದ ಡಿಡಿಯನ್ನು ಶ್ರೀ ಕಲ್ಲಮಠದ ಜೀರ್ಣೋದ್ಧಾರ ಸಮಿತಿಯವರಿಗೆ ಭಕ್ತಿಪೂರ್ವಕವಾಗಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಹಾಗೂ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿಯಾದ ಹರೀಶ್ ಪೂಜಾರಿ ಎಸ್. ರವರು […]