ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಸಂಸ್ಥೆ ಮಣಿಪಾಲ: ಶ್ರೀಮತಿ ಸೌಜನ್ಯಾ ಶೆಟ್ಟಿ ಅವರೊಂದಿಗೆ ಸಂವಾದ, ವಿಚಾರ ಸಂಕಿರಣ.

ಮಣಿಪಾಲ: ಮಣಿಪಾಲದ ಶ್ರೀ ಶಾರದಾ ಟೀಚರ್ಸ್ ಟ್ರೈನಿಂಗ್ ಸಂಸ್ಥೆಯ ಆಶ್ರಯದಲ್ಲಿ ಅಲ್ಲಿನ ಪ್ರಶಿಕ್ಷಣಾರ್ಥಿ ಗಳೊಂದಿಗೆ ಉಡುಪಿಯ ಪ್ರತಿಷ್ಠಿತ ಶ್ರೀ ಎ. ವಿ. ಬಾಳಿಗಾ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯಾ ಶೆಟ್ಟಿ ಅವರು ” ಮಕ್ಕಳ ಮನಸ್ಸಿನ ಭಾವನಾತ್ಮಕ ಸ್ವಾಸ್ಥ್ಯದ ಅಗತ್ಯತೆ”ಯ ಕುರಿತು ನಡೆದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಶಿಕ್ಷಕರು ಮಕ್ಕಳ ನಡೆನುಡಿಯಲ್ಲಿ ಆಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ ಅವರ ಪೂರ್ಣಪ್ರಮಾಣದ ವ್ಯಕ್ತಿತ್ವವನ್ನು ಬೆಳೆಸಲು ಸಹಕರಿಸಬೇಕು ಎಂದು ತಿಳಿಹೇಳಿದರು. ಅವರ ಮನಸ್ಸು ಎಷ್ಟು ಸೂಕ್ಷ್ಮ ಅಲ್ಲದೇ ನಾವು […]