ಉಡುಪಿ ಶ್ರೀಕೃಷ್ಣ ಮಠ: ಆ. 23: ಶ್ರೀಕೃಷ್ಣಜನ್ಮಾಷ್ಟಮಿ, ಆ. 24: ವಿಟ್ಲಪಿಂಡಿ

ಉಡುಪಿ: ಕೃಷ್ಣನ ನಾಡಿನಲ್ಲಿರುವ  ಶ್ರೀಕೃಷ್ಣ ಮಠದಲ್ಲಿ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಂಭ್ರಮ ಆ. 23ರಂದು ಮತ್ತು ವಿಟ್ಲಪಿಂಡಿ (ಮೊಸರುಕುಡಿಕೆ) ಉತ್ಸವ ಆ. 24ರಂದು ಜರುಗಲಿದೆ.ಎರಡೂ ದಿನವೂ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಿಂದ ನಡೆಯಲಿದೆ.ಎಂದು ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು  ತಿಳಿಸಿದ್ದಾರೆ. ಏನೇನು ಸಾಂಸ್ಕೃತಿಕ ಕಾರ್ಯಕ್ರಮ? ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ  ಆ. 18ರ ರಾತ್ರಿ ಶಮಾ ಕೃಷ್ಣ ಮತ್ತು ಶ್ರದ್ಧಾನೃತ್ಯ ತಂಡದಿಂದ ಸರ್ವಂ ಕೃಷ್ಣಮಯಂ ನೃತ್ಯರೂಪಕ, ಆ. 19ರಂದು ಫ‌ಯಾಜ್‌ ಖಾನ್‌ ಅವರಿಂದ ಭಕ್ತಿ […]