ಉಡುಪಿ:ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋಗೆ ಚಾಲನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್ ಮಂಗಳವಾರ ಮಲ್ಪೆ ಪೊಲೀಸ್ ಠಾಣೆಯ ಬಳಿ ಚಾಲನೆ ನೀಡಿದರು. ಇದೇ ಸಂಧರ್ಭದಲ್ಲಿ ಮಾತನಾಡಿದ ಅವರು, ಸಿರಿಧಾನ್ಯದ ಬಳಕೆಯಿಂದ ಯಾವ ರೀತಿಯ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು, ಅರಿತು ಅವುಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳಬೇಕು. ಸಿರಿಧಾನ್ಯಗಳು ಉತ್ತಮ ಪೋಷಕಾಂಶವುಳ್ಳ ಆಹಾರವಾಗಿರುವುದರಿಂದ ಇದರ […]