ಉಡುಪಿ:ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 […]

ಉಡುಪಿ:ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳ ಗುರಿಯನ್ನು ನಿಗಧಿಪಡಿಸಲಾಗಿರುತ್ತದೆ. […]