ಉಡುಪಿ:ಕೌಶಲ್ಯಾಭಿವೃದ್ಧಿಯಲ್ಲಿ ರಂಗಭೂಮಿ ಸಹಕಾರಿ: ಬಿ.ಪದ್ಮನಾಭ ಗೌಡ

ಉಡುಪಿ: ಯುವ ಪೀಳಿಗೆಯು ಕೇವಲ ಶೈಕ್ಷಣಿಕವಾಗಿ ಮಾತ್ರವಲ್ಲದೇ ರಂಗಭೂಮಿ ಸೇರಿದಂತೆ ಇನ್ನಿತರಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಕೌಶಲ್ಯಾಭಿವೃದ್ಧಿ ಹೊಂದಿ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ಪದ್ಮನಾಭ ಗೌಡ ಹೇಳಿದರು. ಅವರು ಗುರುವಾರ ಕಾರ್ಕಳದ ಕೋಟಿ ಚೆನ್ನಯ್ಯ ಥೀಂ ಪಾರ್ಕ್ ಆವರಣದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ವತಿಯಿಂದ ಯಕ್ಷ ರಂಗ ಭೂಮಿ ದಿನಾಚರಣೆಯ ಪ್ರಯುಕ್ತ ಯಕ್ಷ ರಂಗಾಯಣದ ರೆಪರ್ಟರಿ […]