ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ: 16ನೇ ವರ್ಷಕ್ಕೆ ಪಾದಾರ್ಪಣೆ.

ಮಂಗಳೂರು: ಪಾವೂರಿನಲ್ಲಿರುವ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರವು ಆ.26 ರಂದು ತನ್ನ ನಿಸ್ವಾರ್ಥ ಸೇವೆಯ ಹದಿನೈದನೇ ವರ್ಷಗಳನ್ನು ಕಳೆದು ಹದಿನಾರನೇ ವರ್ಷಕ್ಕೆ ಪಾದಾರ್ಪಣೆ ಮಾಡಿತು. ಈ ಐತಿಹಾಸಿಕ ಕ್ಷಣದಲ್ಲಿ ಸ್ನೇಹಾಲಯದ ಸ್ಪೂರ್ತಿಯಾದ ಸಂತ ಮದರ್ ತೆರೆಸಾರವರ ಗ್ರೊಟ್ಟೊ ಇದರ ಉದ್ಘಾಟನೆ ಮತ್ತು ಆಶೀರ್ವಚನ ಕಾರ್ಯ ಅಂತೆಯೇ ಸಾಂಭ್ರಮಿಕ ಬಲಿಪೂಜೆಯನ್ನು, ಮಂಗಳೂರು ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಅತಿ ವಂದನೀಯ ಸ್ವಾಮಿ ಅಲೋಶಿಯಸ್ ಪಾವ್ಲ್ ಡಿಸೋಜಾ ರವರು ನೆರವೇರಿಸಿದರು. ಗಂಟೆ 11:30 ಕ್ಕೆ ಸ್ನೇಹಾಲಯದ ಸಭಾಂಗಣದಲ್ಲಿ ಪುಟ್ಟ […]