ಉಡುಪಿ:ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ ಫೆ.19 ರಂದು ಕಲ್ಕುಡ ಕಲ್ಲುಟ್ಟಿ ದೈವಗಳ ಪುನರ್ ಪ್ರತಿಷ್ಠಾಪನೆ

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಪರಿವಾರ ದೈವ ವಾದ ಶ್ರೀ ಕಲ್ಕುಡ ಹಾಗೂ ಕಲ್ಲುರ್ಟಿ ದೈವಗಳ ಪುನರ್ ಪ್ರತಿಷ್ಠಾಪನೆಯೂ ಇಂದು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ. ಕ್ಷೇತ್ರದಲ್ಲಿ ನಿರ್ಮಿಸಲಾದ ನೂತನ ಗುಡಿಯಲ್ಲಿ ಪ್ರತಿಷ್ಠಾ ಪೂರ್ವ ಧಾರ್ಮಿಕ ಕಾರ್ಯಕ್ರಮವಾಗಿ ವಾಸ್ತು ರಾಕ್ಷೋಜ್ಞಾದಿ ಪ್ರಕ್ರಿಯೆಗಳು ಡಿಕ್ಬಾಲ ಬಲಿ,ಬಿಂಬ ಸಂಕೋಚಾದಿ ಪ್ರಕ್ರಿಯೆಗಳು ಆದಿವಾಸ ಪ್ರಕ್ರಿಯೆಗಳು ನೆರವೇರಿದವು. ಇಂದು ಬೆಳಗ್ಗೆ ಆದ್ಯ ಗಣಪತಿಯಾಗ ಪ್ರತಿಷ್ಠ […]