ಉಡುಪಿ:ಧ್ವಜಾರೋಹಣ ಅನಾವರಣದಲ್ಲಿದೆ ವ್ಯತ್ಯಾಸ: -ವಕೀಲ ಶ್ರೀನಿಧಿ ಹೆಗ್ಡೆ

ಉಡುಪಿ: ಸ್ವಾತಂತ್ರ್ಯ ಪಡೆದು ಬ್ರಿಟಿಷರ ಧ್ವಜ ಇಳಿಸಿ ಭಾರತದ ತ್ರಿವರ್ಣ ಧ್ವಜ ಏರಿಸಲಾಗುವ ಆಗಸ್ಟ್ 15ರಂದು ಧ್ವಜಾರೋಹಣ ನಡೆಯಲಿದೆ. ಸುಮಾರು 2 ವರ್ಷ 11 ತಿಂಗಳು 18 ದಿನದಲ್ಲಿ ರಚನೆಯಾದ ಸಂವಿಧಾನವನ್ನು ಅಂಗೀಕರಿಸಿ, ರಾಜತಂತ್ರದಿಂದ ಗಣತಂತ್ರ ವ್ಯವಸ್ಥೆಗೆ ಬದಲಾಗಿದೆ ಪ್ರತೀಕವಾಗಿ ಜನವರಿ 26 ರಂದು ಧ್ವಜ ಅನಾವರಣಗೊಳಿಸಿ ಗಣರಾಜ್ಯೋತ್ಸವ ಆಚರಿಸುತ್ತೇವೆ. ಹೀಗಾಗಿ ಮಕ್ಕಳು ಧ್ವಜ ಆರೋಹಣ ಹಾಗೂ ಅನಾವರಣದ ಮಾಹಿತಿಯನ್ನೂ ಅರಿತುಕೊಳ್ಳಬೇಕು ಎಂದು ವಕೀಲ ಶ್ರೀನಿಧಿ ಹೆಗ್ಡೆ ತಿಳಿಸಿದರು. ಉಡುಪಿಯ ಇಂದ್ರಾಳಿ ಆಂಗ್ಲ ಮಾಧ್ಯಮ ಸಂಸ್ಥೆಯಲ್ಲಿ ಇತ್ತೀಚೆಗೆ […]