ವಿಕಸಿತ ಭಾರತಕ್ಕೆ ಮುನ್ನುಡಿ, ಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ ಬಜೆಟ್: ಶ್ರೀನಿಧಿ ಹೆಗ್ಡೆ

ಉಡುಪಿ: ಆದಾಯ ತೆರಿಗೆ ವ್ಯಾಪ್ತಿಯನ್ನು ₹ 12 ಲಕ್ಷ ರೂ. ವರೆಗೆ ವಿಸ್ತರಿಸುವ ಮೂಲಕ ಬಡ, ಮದ್ಯಮ ವರ್ಗದ ಜನರ ಆರ್ಥಿಕ ಶಕ್ತಿಗೆ ಕೇಂದ್ರ ಬಜೆಟ್ ಹೊಸ ಚೈತನ್ಯ ನೀಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದಾಯ ತೆರಿಗೆ ಮಿತಿಯನ್ನು 12 ಲಕ್ಷ ರೂ.ವರೆಗೆ ವಿಸ್ತರಿಸಿದ್ದರಿಂದ ಮಧ್ಯಮ ವರ್ಗದ ಜನರಿಗೆ ಅನುಕೂಲ ಒದಗಿಸಿರುವ ಜೊತೆಗೆ ಉಳಿತಾಯಕ್ಕೂ ಅವಕಾಶ ಮಾಡಿಕೊಟ್ಟಿದೆ. ಬಜೆಟ್ ನಲ್ಲಿ ತೆರಿಗೆ, ಇಂಧನ ವಲಯ, ನಗರಾಭಿವೃದ್ಧಿ, […]