ರಾಜ್ಯ ಸರಕಾರದ ಮೇಲೆ ಸುಳ್ಳು ಆರೋಪ ಹೊರಿಸಿ,ಕಾರ್ಕಳ ಬಿಜೆಪಿಯ ಪ್ರತಿಭಟನೆಯ ನಾಟಕ: ಮುನಿಯಾಲು ಉದಯಕುಮಾರ್ ಶೆಟ್ಟಿ.

ಕಾರ್ಕಳ : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾರ್ಕಳ ಬಿಜೆಪಿ ಯುವ ಮೋರ್ಚಾ ಮುಖಂಡನಿಗೆ ತನ್ನ ಅಧಿಕಾರ ಬಳಸಿ ಆಶ್ರಯ ನೀಡುವ ಕೆಲಸನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ಮಾಡುತ್ತಿದ್ದಾರೆ ಎಂದು ಮುನಿಯಲು ಉದಯ್ ಶೆಟ್ಟಿ ಹೇಳಿದ್ದಾರೆ. ಅವರು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಶಾಸಕ ಸುನೀಲ್ ಕುಮಾರ್ ರವರ ಸುಳ್ಳು ಆರೋಪ ಹಾಗೂ ಅವರ ವೈಫಲ್ಯ ಮತ್ತು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಯುವ ಮೋರ್ಚ ಮುಖಂಡನ ಬಂಧನಕ್ಕೆ […]