ಉಡುಪಿ: ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ

ಉಡುಪಿ: ಮಕ್ಕಳಲ್ಲಿ ಇರುವ ಆಸಕ್ತಿಯನ್ನು ಗಮನಿಸಿ ಅದಕ್ಕೆ ಸೂಕ್ತ ಪ್ರೋತ್ಸಾಹವನ್ನು ಪೋಷಕರು ನೀಡಿದಾಗ ಅವರ ಪ್ರತಿಭೆಗಳು ಅನಾವರಣವಾಗಲು ಸಾಧ್ಯ.ಅಲ್ಲದೆ ಪ್ರತಿಭೆಗೆಗಳು ಬೆಳಕಿಗೆ ಬರಬೇಕಾದರೆ ಅವಕಾಶ ಮತ್ತು ವೇದಿಕೆ ಅಗತ್ಯ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ನಿರಂತರವಾಗಿ ಸಂಗೀತ ಸ್ಪರ್ಧೆಯನ್ನು ಆಯೋಜಿಸಿ ಪ್ರತಿಭೆಗಳ ಅನಾವರಣ ಮಾಡುತ್ತಿರುವುದು ಲಾಗನೆಯ ಎಂದು ತೆಂಕನಿಡಿಯೂರು ಮಹಿಳಾ ಮಂಡಳಿಯ ಅಧ್ಯಕ್ಷೆ ಮಮತಾ ಪಿ ಶೆಟ್ಟಿ ಹೇಳಿದರು. ಅವರು ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಪ್ ಮ್ಯೂಸಿಕ್ ಇವರ ನೇತೃತ್ವದಲ್ಲಿ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ […]