ಉಡುಪಿ:ಬೀದಿ ನಾಯಿಗಳ ಹಾವಳಿ ತಡೆಗಟ್ಟಲು ಅಗತ್ಯ ಕ್ರಮವಹಿಸಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ವೋಚ್ಛ ನ್ಯಾಯಾಲಯವು ನೀಡಿರುವ ಆದೇಶವನ್ನು ಅನುಷ್ಠಾನಗೊಳಿಸುವ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು (ಖಾಸಗಿ ಮತ್ತು ಸರ್ಕಾರಿ), ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ಅವರ ಹಾಗೂ ಇನ್ನಿತರ ಸರ್ಕಾರಿ ಸಂಸ್ಥೆಗಳ ಆವರಣದಲ್ಲಿ ವಾಸವಿರುವ ಬೀದಿನಾಯಿಗಳ ಸಂಖ್ಯೆಯ ಮಾಹಿತಿಯನ್ನು ನಗರಸಭಾ ಕಚೇರಿಗೆ ತುರ್ತಾಗಿ ನೀಡಬೇಕು ಮತ್ತು ಈ ಎಲ್ಲಾ ಸದರಿ ಸಂಸ್ಥೆಗಳಲ್ಲಿ ಬೀದಿನಾಯಿಗಳ ನಿಯಂತ್ರಣ ಮಾಡಲು […]