ಉಡುಪಿ:2ನೇ ದಿನಕ್ಕೆ ಮುಂದುವರಿದ ಸಕ್ಕರೆ ಕಾರ್ಖಾನೆ ಧರಣಿ

ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯ ವಿಳಂಬ ನೀತಿಯ ವಿರುದ್ಧ ನಡೆಯುತ್ತಿರುವ ಅನ್ನದಾತರ ಅಹೋರಾತ್ರಿ ಸತ್ಯಗ್ರಹ ಧರಣಿಯು ಇಂದು 2ನೇ ದಿನಕ್ಕೆ ಕಾಲಿರಿಸಿದ್ದು ಇಂದಿನ ಧರಣಿಯ ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾಪು ವಲಯದ ರೈತ ಮುಖಂಡರು ಭಾಗವಹಿಸಿದರು. ಸರ್ಕಾರವು ಕೂಡಲೇ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಂಡಲ್ಲಿ ತನಿಖೆಯನ್ನು ಮುಂದುವರಿಸಲು ಅವಕಾಶ ಮಾಡಿ ಕೊಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆವು. ಜಿಲ್ಲಾ […]