ಜಿಲ್ಲಾ ಪ್ರಗತಿ ಪರಿಶೀಲನೆ ಅಲ್ಲ, ಕಾಂಗ್ರೆಸ್ ಪರಿಶೀಲನಾ ಸಭೆ

ಉಡುಪಿ: ಜಿಲ್ಲೆಯ ಬಗ್ಗೆ ಆಸಕ್ತಿಯೇ ಇಲ್ಲದ, ಸ್ಪಷ್ಟತೆ ಇಲ್ಲದ, ಅಭಿವೃದ್ಧಿ ಬಗ್ಗೆ ದಿಕ್ಸೂಚಿ ಇಲ್ಲದ ಜಿಲ್ಲಾ ಉಸ್ತುವಾರಿ ಸಚಿವರು ಬರೋಬ್ಬರಿ 11 ತಿಂಗಳ ಬಳಿಕ ನಡೆಸಿದ ತ್ರೈಮಾಸಿಕ ಕೆಡಿಪಿ ಸಭೆ ಖೇಧಕರ. ಇದು ಜಿಲ್ಲೆಯಲ್ಲಿ ಯಾವುದೇ ಪ್ರಗತಿಯೇ ಇಲ್ಲದೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಾಗಿದೆ ಎಂದು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐವರು ಬಿಜೆಪಿ ಶಾಸಕರ ಪರವಾಗಿ ಸುನಿಲ್ ಕುಮಾರ್ […]