ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ

ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ಮಹಾಸಭೆಯು 27.05.2025 ರಂದು ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ಅಧ್ಯಕ್ಷರಾದ ಶ್ರೀಮತಿ. ಜೆಸಿಂತಾ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭ ದೇವರ ಸ್ತುತಿಯೊಂದಿಗೆ ಪ್ರಾರ್ಥನೆಯನ್ನು ಶಾಖಾ ಸಿಬ್ಬಂದಿಗಳು ನೆರವೇರಿಸಿದರು. ಕಾರ್ಯಕ್ರಮಕ್ಕೆ ಗುರುಚರಣ ಇವರು ಸ್ವಾಗತಿಸಿದರು, ಲೆಕ್ಕ ಪರಿಶೋಧನಾ ವರದಿ ವಾಚನೆ ಮತ್ತು ನಿರೂಪಣೆಯನ್ನು ಮುಖ್ಯಕಾರ್ಯನಿರ್ವಾಹಕರಾದ ಜೀವನ್ ಡಿಸೋಜ ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಶೈಲೇಶ್ ಆರ್ ಹಳದಿಪುರ ( ಸಮಾಜ ಸೇವಕರು) […]
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಮಹಾಸಭೆ

ಉಡುಪಿ : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ಮಹಾಸಭೆಯು ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ಅಧ್ಯಕ್ಷರಾದ ಜೆಸಿಂತಾ ಡಿ ಸೋಜ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಹಕಾರಿಯ ಅಧ್ಯಕ್ಷರಾದ ಜೆಸಿಂತಾ ಡಿಸೋಜ ಮಾತನಾಡಿ, ನಮ್ಮ ಸಹಕಾರಿಯು ಅಭಿವೃದ್ಧಿ ಹೊಂದುತ್ತಿದ್ದು ತಮ್ಮೆಲ್ಲರ ಸಹಕಾರದಿಂದ ಈ ಮಟ್ಟಕ್ಕೆ ಬೆಳೆದಿದೆ ಎನ್ನಲು ನಮಗೆ ಸಂತೋಷವಾಗುತ್ತದೆ. ಮುಂದಿನ ಆರ್ಥಿಕ ವರ್ಷದಲ್ಲಿ ಹೊಸ ಯೋಜನೆಗಳಿಗೆ ಸದಸ್ಯರ ಸಹಕಾರವಿರಲಿ ಎಂದರು. ಮಿಲಾಗ್ರಿಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ನೇರಿ ಕರ್ನೆಲಿಯೋ, […]