ಅ.18-19ರಂದು ಉಡುಪಿಯಲ್ಲಿ ಟೀಚರ್ ಶೈಕ್ಷಣಿಕ ಹಬ್ಬ

ಉಡುಪಿ: ಭಾರತೀಯ ಜ್ಞಾನ, ವಿಜ್ಞಾನ ಸಮಿತಿ ಉಡುಪಿ ಜಿಲ್ಲೆ ವತಿಯಿಂದ ಟೀಚರ್ ಶೈಕ್ಷಣಿಕ ಹಬ್ಬವನ್ನು ಅ.18 ಮತ್ತು 19 ರಂದು ಉಡುಪಿಯ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಭಾರತ ಜ್ಞಾನ – ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಪಿ.ವಿ ಭಂಡಾರಿ ಹೇಳಿದರು.ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ಬಿಕ್ಕಟ್ಟುಗಳೊಡನೆ ವರ್ತಮಾನದ ಮುಖಾಮುಖಿ ಎಂಬ ಹೆಸರಿನಲ್ಲಿ ನಡೆಯುವ ವಿವಿಧ ಗೋಷ್ಠಿಗಳಲ್ಲಿ ಶೈಕ್ಷಣಿಕ ನೀತಿಗಳು, ಅವುಗಳ ಅನುಷ್ಠಾನದಲ್ಲಿ ಎದುರಾಗಿರುವ ಸವಾಲುಗಳ ಕುರಿತು ಚರ್ಚೆ, […]