ಸಮಾಜದಲ್ಲಿ ಎಂದೆಂದಿಗೂ ಶಿಕ್ಷಕರ ಸ್ಥಾನಮಾನ ಗುರುತರವಾದದ್ದು: ಡಾ.ವಾದಿರಾಜ ಗೋಪಾಡಿ

ಉಡುಪಿ: ಜಗತ್ತು ಅತ್ಯಂತ ವೇಗವಾಗಿ ಬದಲಾವಣೆಗೆ ಒಳಗಾಗುತ್ತಿದೆ. ತಂತ್ರಜ್ಞಾನದ ಯುಗದಲ್ಲಿ ಶಿಕ್ಷಣ ಪದದ ವ್ಯಾಪ್ತಿ ವ್ಯಾಪಕವಾಗಿ ಹಿಗ್ಗುತ್ತಿದೆ. ವಿದ್ಯಾರ್ಥಿಗಳ ನಡುವೆ ಮಾತ್ರವಲ್ಲದೆ ಅಧ್ಯಾಪಕರ ಹಾಗೂ ಶಾಲೆಗಳ ನಡುವೆಯೂ ಸ್ಪರ್ಧೆ ನಿರ್ಮಾಣವಾಗುತ್ತಿದೆ. ಕಲೆ, ಸಂಗೀತ, ಸಾಹಿತ್ಯ ಇವೆಲ್ಲವೂ ಕಾಲಕ್ಕೆ ತಕ್ಕಂತೆ ವಿಕಸನಗೊಳ್ಳುತ್ತಿವೆ. ಮಾರುಕಟ್ಟೆ ಅಧಾರಿತ ಶಿಕ್ಷಣ ವ್ಯವಸ್ಥೆ ಜಾರಿಯಲ್ಲಿರುವ ಇಂಥ ಸಂದರ್ಭದಲ್ಲಿಯೇ ಶಿಕ್ಷಕರು ತಮ್ಮ ಹೊಣೆಗಾರಿಕೆಯನ್ನು ಸಮರ್ಥವಾಗಿ ಸಮಾಜ ಮುಂದೆ ಪ್ರದರ್ಶಿಸಬೇಕಾಗಿದೆ. ಭಾವನಾತ್ಮಕ ಮತ್ತು ರಚನಾತ್ಮಕ ಯೋಜನೆಗಳ ಮೂಲಕ ಮುಂದಿನ ಪೀಳಿಗೆಯನ್ನು ಬದುಕು ಮತ್ತು ಭಾರತಕ್ಕಾಗಿ ಸಶಕ್ತಗೊಳಿಸಬೇಕಿದೆ. ಅದಕ್ಕಾಗಿ […]