ಉಡುಪಿ: ಟೀಮ್ ನೇಷನ್ ಫಸ್ಟ್ (ರಿ) ವತಿಯಿಂದ ಆಯೋಜಿಸಿದ್ದ “ಚಿಣ್ಣರ ನಟ್ಟಿ” ಕಾರ್ಯಕ್ರಮ.

ಉಡುಪಿ: ಟೀಮ್ ನೇಷನ್ ಫಸ್ಟ್ (ರಿ) ಇದರ ವತಿಯಿಂದ ಆಯೋಜಿಸಿದ್ದ “ಚಿಣ್ಣರ ನಟ್ಟಿ” ಕಾರ್ಯಕ್ರಮವು ಆದಿತ್ಯವಾರದಂದು ಸಂಕೇಶ ಕಿದಿಯೂರು ಹೊಸ ನೀರಿನ ಟ್ಯಾಂಕ್ ಬಳಿ ಯಶಸ್ವಿಯಾಗಿ ಜರಗಿತು. ಶಾಸಕರಾದ ಯಶ್ಪಾಲ್ ಸುವರ್ಣ , ಮಾಜಿ ಶಾಸಕರಾದ ರಘುಪತಿ ಭಟ್, ಉದ್ಯಮಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು ಹಾಗು ಮಲ್ಪೆ ಠಾಣಾಧಿಕಾರಿ ಲೋಹಿತ್ ಕುಮಾರ್ ಪಾಲ್ಗೊಂಡರು. ಟೀಮ್ ನೇಷನ್ ಫಸ್ಟ್ ಅಧ್ಯಕ್ಷರಾದ ಸೂರಜ್ ಕಿದಿಯೂರ್ ಸ್ವಾಗತಿಸಿ ಪ್ರಾಸ್ತಾವಿಕ ಭಾಷಣ ಮಾಡಿದರು. ಸುಮಾರು ೨೦೦ ಶಾಲಾ ಮಕ್ಕಳು, ಸುಮಾರು ೧೫೦ ಸಾರ್ವಜನಿಕರು […]