ಉಡುಪಿಯಲ್ಲಿ ತಿರಂಗಾ ಯಾತ್ರೆ ಕಾಲ್ನಡಿಗೆ ಜಾಥಾ

ಉಡುಪಿ: ರಾಷ್ಟ್ರ ರಕ್ಷಣಾ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ ಆಪರೇಷನ್ ಸಿಂಧೂರ ಯಶಸ್ಸಿನ ಸಂಭ್ರಮಾಚರಣೆ ಸಲುವಾಗಿ ವೀರ ಸೇನಾನಿಗಳಿಗೆ ನೈತಿಕ ಬಲ ತುಂಬುವ ಉದ್ದೇಶದಿಂದ ಉಡುಪಿ ಜೋಡುಕಟ್ಟೆಯಿಂದ ಜಟ್ಕಾ ಸ್ಟ್ಯಾಂಡ್ ವರೆಗೆ ತಿರಂಗಾ ಯಾತ್ರೆ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಉಡುಪಿ ಪಿಪಿಸಿ ಸಂಧ್ಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಸುಕುನ್ಯಾ ಮೇರಿ ಅವರು, ನಾವು ಕಲಿತ ವಿದ್ಯೆ ಕೇವಲ ಪಠ್ಯ ಪುಸ್ತಕಕ್ಕೆ ಸೀಮಿತವಾಗದೆ ಅದು ರಾಷ್ಟ್ರ ರಕ್ಷಣೆಗೆ ಉಪಯೋಗವಾಗಬೇಕು. ದೇಶಕ್ಕೆ ಸಂಕಷ್ಟ ಎದುರಾದಾಗ ಎಲ್ಲ […]