ಉಡುಪಿ: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಗೊಳಿಸಲು ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ವಿವಿಧ ಪ್ರವಾಸಿ ಸ್ಥಳಗಳಲ್ಲಿ ಆಸ್ತಿ-ಪಾಸ್ತಿ ಹಾನಿ ಹಾಗೂ ಜೀವಹಾನಿ ಉಂಟಾಗುವ ಸಂಭವವಿರುವುದರಿಂದ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿರುವ ಸ್ಥಳಗಳಾದ ಕಡಲ ತೀರದಲ್ಲಿ, ನದಿಗಳಲ್ಲಿ, ಹಿನ್ನೀರಿನಲ್ಲಿ, ಬೋಟಿಂಗ್ ಹಾಗೂ ಇತರೆ ಪ್ರವಾಸೋದ್ಯಮ ಜಲಸಾಹಸ ಕ್ರೀಡೆ ಹಾಗೂ ಚಟುವಟಿಕೆಗಳನ್ನು ನಡೆಸದಂತೆ ಈ ಹಿಂದೆ ಸೂಚಿಸಲಾಗಿದ್ದರೂ ಸಹ ಕೆಲವು ಕಡೆಗಳಲ್ಲಿ ಇಲಾಖೆಯಿಂದ ಅನುಮೋದಿಸಿರುವಂತೆ ಖಾಸಗಿ ಸಹಭಾಗಿತ್ವದವರು ತಮ್ಮ ಜಲಸಾಹಸ ಚಟುವಟಿಕೆಗಳನ್ನು ನಡೆಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದಂತೆ ಜಲಸಾಹಸ ಚಟುವಟಿಕೆಗಳಾದ ಬೋಟಿಂಗ್, […]