ಉಡುಪಿ: ಅಪಾಯ ಆಹ್ವಾನಿಸುವ ಸ್ಥಿತಿಯಲ್ಲಿದೆ ಟ್ರಾನ್ಸ್ ಫಾರ್ಮರ್: ದುರಸ್ಥಿಗೆ ಆಗ್ರಹ

ಉಡುಪಿ: ನಗರಸಭೆಯ 25 ನೇ ಕುಂಜಿಬೆಟ್ಟು ವಾರ್ಡಿನಲ್ಲಿ ಬರುವ ಗೋವಿಂದ ಪುಷ್ಕರಣಿ 1 ನೇ ಅಡ್ಡರಸ್ತೆ ಬಳಿ ಇರುವ ಟ್ರಾನ್ಸಫಾರ್ಮರ್ (ವಿದ್ಯುತ್ ಪರಿವರ್ತಕ) ಕಂಬವು ಅಪಾಯ ಆಹ್ವಾನಿಸುವ ಸ್ಥಿತಿಯಲ್ಲಿದೆ. ಗಾಳಿಮಳೆಗೆ ದುರಂತ ಸಂಭವಿಸುವ ಸಾಧ್ಯತೆ ಇದೆ. ಮಳೆ ನೀರು ಹರಿಯುವ ನೀರಿನ ಕಾಲುವೆಯಲ್ಲಿ ಟ್ರಾನ್ಸ್ ಫಾರ್ಮರ್ ಅಳವಡಿಸಿರುವ ಒಂದು ಕಂಬವಿದ್ದರೆ ಮತ್ತೊಂದು ಕಂಬ ಕಾಲುವೆ ದಂಡೆಯ ಮೇಲಿದೆ. ಬೀಳುವ ಮೂನ್ಸೂಚನೆ ತಿಳಿದು ಕಂಬಕ್ಕೆ ಎರಡು ಹಗ್ಗಗಳನ್ನು ಕಟ್ಟಿ ಖಾಸಗಿಯವರ ತೆಂಗಿನ ಮರಕ್ಕೆ ಕಟ್ಟಿಡಲಾಗಿದೆ. ನವಂಬರ್ 28 ರಂದು […]