ಉಡುಪಿ:ತ್ರಿಶಾ ಕ್ಲಾಸಸ್ : ಸಿಎಸ್ಇಇಟಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಸಿ ಎಸ್ ಎಕ್ಸಿಕ್ಯೂಟಿವ್ ಮಾಹಿತಿ ಕಾರ್ಯಾಗಾರ

ಉಡುಪಿ: ತ್ರಿಶಾ ಕ್ಲಾಸಸ್ ವತಿಯಿಂದ ಸಿಎಸ್ಇಇಟಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಸಿ ಎಸ್ ಎಕ್ಸಿಕ್ಯೂಟಿವ್ ಮಾಹಿತಿ ಕಾರ್ಯಾಗಾರವನ್ನು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ನವೆಂಬರ್ 23 ರಂದು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ತ್ರಿಶಾ ಸಂಸ್ಥೆಯ ಸಂಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್ ಅವರು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಜೊತೆಗೆ ತಮ್ಮ ಮುಂದಿನ ಹಂತದಲ್ಲಿ ಇರಬೇಕಾದ ತಾಳ್ಮೆ, ಸತತ ಪ್ರಯತ್ನ, ಕಠಿಣ ಪರಿಶ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸಾಧಕ ವಿದ್ಯಾರ್ಥಿಗಳನ್ನು ಹೆತ್ತವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು […]