ಮಂಗಳೂರು:ತ್ರಿಶಾ ಸಮೂಹ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

ಮಂಗಳೂರು:ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಒಂದು ಕಲೆಯಾಗಿದೆ. ಶಿಕ್ಷಣದ ಗುರಿ ಮಕ್ಕಳಿಗೆ ಆತ್ಮಸ್ಥೈರ್ಯವನ್ನು ತುಂಬುವುದು ಹಾಗೂ ನೈತಿಕ ಮೌಲ್ಯಗಳ ಅರಿವು ಮೂಡಿಸುವುದಾಗಿದೆ. ಈ ನಿಟ್ಟಿನಲ್ಲಿ ಕಳೆದ 26 ವರ್ಷಗಳಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುತ್ತಿರುವ ತ್ರಿಶಾ ಸಮೂಹ ಸಂಸ್ಥೆಯ ಮಂಗಳೂರಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಅಕ್ಟೋಬರ್ 4 ರಂದು ನಡೆಯಿತು. ಶ್ರೀ ಶ್ರೀ ಶ್ರೀ ವಿಠ್ಠಲದಾಸ ಸ್ವಾಮೀಜಿ, ಸಾಂದೀಪನಿ ಸಧಾನಾಶ್ರಾಮ ಶ್ರೀ ಕ್ಷೇತ್ರ ಕೇಮಾರು, ರವರು ಉದ್ಘಾಟನೆಯನ್ನು ನೆರವೇರಿಸಿ ಭಗವದ್ಗೀತೆಯ ಪ್ರಕಾರ […]