ಉಡುಪಿ:ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

ಉಡುಪಿ:ಮೌಲ್ಯಗಳು ಮಾತ್ರ ನಮ್ಮನ್ನ ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತವೆ, ವಿದ್ಯಾರ್ಥಿಗಳು ಅಂಕಗಳಿಕೆಯ ಜೊತೆಗೆ ಉತ್ತಮ ಹವ್ಯಾಸಗಳನ್ನ ಅಳವಡಿಸಿಕೊಂಡು ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಹಾಗಾದಾಗ ಸರ್ವತೋಮುಖ ಬೆಳವಣಿಗೆ ಸಾಧ್ಯ, ಪ್ರತಿ ವಿಷಯವನ್ನು ಮನಸ್ಸಿಟ್ಟು ಕಲಿತಾಗ ಮಾತ್ರ ಆ ವಿಷಯ ಒಲಿಯುತ್ತದೆ ಎಂದು ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ರಾಧಾಕೃಷ್ಣ ಐತಾಳ್ ಹೇಳಿದರು. ಅವರು ಇತ್ತೀಚಿಗೆ ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜು ಕಟಪಾಡಿಯ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತ್ರಿಶಾ […]