ಉಡುಪಿ:ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ : ನ್ಯಾ.ಯೋಗೇಶ್ ಪಿ.ಆರ್

ಉಡುಪಿ: ಉಡುಪಿ ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲೆಯ ಪ್ರತಿಯೊಬ್ಬ ನಾಗರಿಕರೂಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ […]