ಉಡುಪಿ-ಉಚ್ಚಿಲ ದಸರಾ ಮಹೋತ್ಸವ ಸಂಪನ್ನ.

ಉಚ್ಚಿಲ: ಉಡುಪಿ ಉಚ್ಚಿಲ ದಸರಾ ಮಹೋತ್ಸವದ ವೈಭವದ ಶೋಭಾಯಾತ್ರೆ ಮೆರವಣಿಗೆ ಶನಿವಾರ ‌ರಾತ್ರಿ ಸಂಪನ್ನಗೊಂಡಿತು.ಉಚ್ಚಿಲ ದಸರಾ ಉತ್ಸವ ಪ್ರಯುಕ್ತ ಪ್ರತಿಷ್ಠಾಪಿಸಲಾಗಿದ್ದ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ಜಲಸ್ತಂಭನಾ ಕಾರ್ಯವು ಸಾವಿರಾರು ಜನರ ಸಮ್ಮುಖದಲ್ಲಿ ಕಾಪು ಕಡಲ ತೀರದಲ್ಲಿ ವೈಭವೋಪೇತವಾಗಿ ನೆರೆವೇರಿತು. ಸಂಜೆ ನಡೆದ ಶೋಭಾಯಾತ್ರೆಗೆ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಸಮಿತಿಯ ಗೌರವ ಸಲಹೆಗಾರ ನಾಡೋಜಾ ಡಾ. ಜಿ ಶಂಕರ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ನಾಲ್ ಸುವರ್ಣ, […]