ಉಡುಪಿ: ವಾರದಲ್ಲಿ ನಾಲ್ಕು ದಿನಗಳ ಕಾಲ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಣೆ

ಉಡುಪಿ: ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಅನುದಾನದಿಂದ ವಾರಕ್ಕೆ ಎರಡು ದಿನ ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ ಅಥವಾ ಚಿಕ್ಕಿ ಬಾಳೆಹಣ್ಣು ಇವುಗಳನ್ನು ವಿತರಿಸಲಾಗುತ್ತಿತ್ತು. ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ವಾರದ ನಾಲ್ಕು ದಿನಗಳ ಕಾಲ ಹೆಚ್ಚುವರಿಯಾಗಿ ನೀಡುವ ಕಾರ್ಯಕ್ರಮಕ್ಕೆ ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ(ಬೋರ್ಡ್ ಹೈ ಸ್ಕೂಲ್)ನಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಬಳಲಬಾರದು.ಭೌತಿಕವಾಗಿ ಮತ್ತು ಬೌದ್ಧಿಕವಾಗಿ […]