ಆದ್ಯತೆ ಮೇರೆಗೆ ಜನ ಸಾಮಾನ್ಯರ ಕೆಲಸಕಾರ್ಯಗಳನ್ನು ಮಾಡಿಕೊಡಿ

ಉಡುಪಿ: ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಅರಿಸಿ ಬಂದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಚುರುಕುಗಾಗಿ ಕೆಲಸಗಳನ್ನು ಮಾಡಿಕೊಟ್ಟಲ್ಲಿ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂಡ ಶೇಕಡ 17 ರಷ್ಟು […]