ಸೆ.29ರಂದು ಕರಾವಳಿಯ ಸಾಹಿತಿಗಳು – ಕಲಾವಿದರು – ಲೇಖಕರು – ಕವಿಗಳು – ಚುಟುಕು ಬರಹಗಾರರ ಸಮ್ಮೇಳನ

ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಕರಾವಳಿಯ ಸಾಹಿತಿಗಳು – ಕಲಾವಿದರು – ಲೇಖಕರು – ಕವಿಗಳು – ಚುಟುಕು ಬರಹಗಾರರ ಸಮ್ಮೇಳನವನ್ನು ಸೆ. 29ರಂದು ಉಡುಪಿ ಕುಂಜಿಬೆಟ್ಟುವಿನ ಶಾರದ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾದ ಅಧ್ಯಕ್ಷ ವಿಜಯ್ ಕುಮಾರ್ ಕೊಡವೂರು ತಿಳಿಸಿದರು. ಉಡುಪಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನವನ್ನು ಅಂದು ಬೆಳಿಗ್ಗೆ 10ಗಂಟೆಗೆ ಮೈಸೂರು ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಹಿಂದುಳಿದ ಮೋರ್ಚಾದ ಅಧ್ಯಕ್ಷ ವಿಜಯ್ […]