ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಭಾರತ ದೇಶ ಹಳ್ಳಿಗಳ ದೇಶ, ಗ್ರಾಮಗಳು ಅಭಿವೃದ್ಧಿಯಾದರೆ, ದೇಶ ಅಭಿವೃದ್ಧಿಯಾದಂತೆ. ಗ್ರಾಮಗಳ ವಿಕಸನವೇ ರಾಜೀವ್ ಗಾಂಧಿ ಅವರ ಕನಸಾಗಿತ್ತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಕಾಪು ತಾಲೂಕು ಪಂಚಾಯತ್ ವತಿಯಿಂದ ಮಜೂರು ಗ್ರಾಮ ಪಂಚಾಯತ್ ನ ನವೀಕೃತ ಸಭಾ ಭವನದ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ […]