ಉಡುಪಿ:ಕಂಪ್ಯೂಟರ್ ಜ್ಞಾನವಿಲ್ಲದೆ ಉದ್ಯೋಗ ವ್ಯವಹಾರ ಅಸಾಧ್ಯ – ನಾಗೇಶ್ ಹೆಗ್ಡೆ

ಉಡುಪಿ:ಇಂದು ಡಿಜಿಟಲ್ ಸಾಕ್ಷರತೆಯಿಲ್ಲದೆ ದೈನಂದಿನ ಜೀವನ ನಡೆಯುವುದು ಕಷ್ಟ. ಡಿಜಿಟಲ್ ಯುಗದಲ್ಲಿ ಕಂಪ್ಯೂಟರ್ ಜ್ಞಾನವಿಲ್ಲದೆ ಉದ್ಯೋಗ ವ್ಯವಹಾರ ಅಸಾಧ್ಯ ಎಂದು ಉಡುಪಿ ಸ್ವದೇಶ್ ಗ್ರೂಪ್ ಆಫ್ ಹೋಟೆಲ್ಸ್ ನ ಚೇರ್ಮನ್ ಮ್ಯಾನೇಜಿಂಗ್ ಡೈರೆಕ್ಟರ್ ನಾಗೇಶ್ ಹೆಗ್ಡೆ ಹೇಳಿದರು. ಕುಂತಳನಗರದ ಉಡುಪಿ ಗ್ರಾಮೀಣ ಸಂಘದ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ಸ್ ಮಂಗಳೂರು ಪ್ರಾಯೋಜಕತ್ವದಲ್ಲಿ ನಡೆಯುವ ಕಂಪ್ಯೂಟರ್ ಉಚಿತ ತರಬೇತಿ ಕಾರ್ಯಕ್ರಮದ 17ನೇ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ […]