ಉಡುಪಿ: ಹೈಕೋರ್ಟ್ ಆದೇಶದಂತೆ ನಗರ ವ್ಯಾಪ್ತಿಯಲ್ಲಿ ದುಡಿಯಲು ಅವಕಾಶ ಕಲ್ಪಿಸಿಕೊಡಿ -ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘಟನೆಯ ಆಗ್ರಹ

ಉಡುಪಿ: ನಗರ ಪರವಾನಿಗೆ ಹೊಂದಿರುವ ರಿಕ್ಷಾ ಚಾಲಕರಿಗೆ ಹೈಕೋರ್ಟ್ ಆದೇಶ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆಯ ಸುತ್ತೋಲೆಯಂತೆ ನಗರ ಪ್ರದೇಶ ಮತ್ತು ಪ್ರತೀ ನಿಲ್ದಾಣದ ವ್ಯಾಪ್ತಿ ಪ್ರದೇಶದ 7 ಕಿ.ಮೀನಲ್ಲಿ ದುಡಿಯಲು ಅವಕಾಶ ಮಾಡಿಕೊಡಬೇಕು ಎಂದು ಕೋರ್ಟ್ ಹಿಂಬದಿ ರಸ್ತೆಯ ನಗರ ಪರವಾನಿಗೆ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘಟನೆ ಆಗ್ರಹಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌರವಾಧ್ಯಕ್ಷ ವಿಠ್ಠಲ ಜತ್ತನ್ನ ಅವರು, ಈ ಬಗ್ಗೆ 6 ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಇತರ ನಿಲ್ದಾಣದ ಚಾಲಕರು […]