ಉಡುಪಿ:ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ : ಡಾ. ತಿಪ್ಪೇಸ್ವಾಮಿ ಕೆ.ಟಿ

ಉಡುಪಿ: ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮಕ್ಕಳ ಸುರಕ್ಷತೆಗೆ ಸಂಬAಧಿಸಿದAತೆ ಸರಕಾರ ನೀಡಿರುವ ಹಕ್ಕು ಮತ್ತು ಸುರಕ್ಷತಾ ಕ್ರಮಗಳನ್ನು ಪ್ರತಿಯೊಬ್ಬರೂ ಚಾಚೂ ತಪ್ಪದೇ ಪಾಲಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು. ಅವರು ಶನಿವಾರ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸವ್ಯಸಾಚಿ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು […]